ಮುಂದುವರೆದ ಬಿಜೆಪಿ ಕೆಪಿಸಿಸಿ ಟ್ವೀಟ್ ವಾರ್

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಟ್ವೀಟ್ ವಾರ್ ಮುಂದುವರೆದಿದ್ದು, ಸಿದ್ರಾಮುಲ್ಲಾಖಾನ್ ಎಂದ ಬಿಜೆಪಿಗೆ ಕೆಪಿಸಿಸಿ ತಿರುಗೇಟು ನೀಡಿದೆ. ಸಿದ್ರಾಮುಲ್ಲಾಖಾನ್ ಎನ್ನುತ್ತಿರುವ ಬಗ್ಗೆ ಕೆಪಿಸಿಸಿ ಟಾಂಗ್ ಕೊಟ್ಟಿದ್ದು, ಇವರಿಗೆ ‘ಜಬ್ಬಾರ್ ಖಾನ್, ‘ಅಶ್ವಾಖ್ ಇನಾಯತ್ ಖಾನ್’ ಎಂದು ಹೆಸರಿಡುತ್ತಿರಾ ಎಂದು ಸಿಟಿ ರವಿ ಹೆಸರು ಉಲ್ಲೇಖೀಸಿದೆ. ನಿಮ್ಮ ಕೆಲವು ನಾಯಕರಿಗೆ ಈ ತರ ಹೆಸರಿಡಬಹುದೇ ಎಂದು ತಿರುಗೇಟು ನೀಡಿದೆ. ಇವರಿಗೆ ‘ಮಹ್ಮಮದ್ ಗಡ್ಕರಿ ಶೇಕ್’ ಎಂದು ಹೆಸರಿಡಬಹುದೇ ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕರಿಗೆ ಕೆಪಿಸಿಸಿ ತಿರುಗೇಟು … Continue reading ಮುಂದುವರೆದ ಬಿಜೆಪಿ ಕೆಪಿಸಿಸಿ ಟ್ವೀಟ್ ವಾರ್