Thursday, June 5, 2025

Latest Posts

ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್. ಧ್ರುವನಾರಾಯಣ ಅಸ್ತಂಗತ

- Advertisement -

political news

ಕೆಪಿಸಿಸಿ ಕಾರ್ಯಧ್ಯಕ್ಷರಾಗಿದದ ದ್ರವನಾರಾಯಣರವರು ಇಂದು ಬೆಳಿಗ್ಗೆ 6.30ಕ್ಕೆ ಹೃದಯಘಾತದಿಂದ ನಿಧನಹೊಂದಿದ್ದಾರೆ. ಕಳೆದ 30 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಜೊತೆ ಅವಿನಭಾವ ಸ್ನೇಹ ಸಂಬಂಧವನ್ನು ಹೊಂದಿದ್ದವರರು ದ್ರುವನಾರಾಯಣ.ಿಂದು ಬೇಳಿಗ್ಗೆ ಸುಮಾರು 6 ಗಂಟೆಗೆ ಕಾರು ಚಾಲಕನಿಂದ ಮನೆಗೆ ಕರೆ ಮಾಡಿಸಿ ನನಗೆ ಎದೆ ನೋವು ಆಗ್ತಿದೆ ಯಾಋಆದರೂ ಬನ್ನಿ ಎಂದು ಕರೆ ಮಾಡಿದ್ದರು.

ರಾಜಕೀಯದ ಹಲವು ನಾಯಕರಿಂದ ದ್ರುವನಾರಾಯಣರವರಿಗೆ ಸಂತಾಪ ಸೂಚಿಸಿದ್ದಾರೆ.ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ. ಇನ್ನು ಹಲವಾರು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.ಇಂದು ಕೆಪಿಸಿಸಿ ಕಛೇರಿಯಲ್ಲಿ ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ನಾಳೆ ಅವರ ಹುಟ್ಟುರಾದ ಹೆಗ್ಗವಾಡಿ ಗ್ರಾಮದಲ್ಲಿ 2.30 ಕ್ಕೆ ಅಂತ್ಯ ಕ್ರಿಯೆ ನಡೆಯಲಿದೆ.

1983 ರಲ್ಲಿಕಾಂಗ್ರೆಸ್ ಸೇರುವ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು ದ್ರುವ ನಾರಾಯಣರು. ಎ ಆರ್ ಕೃಷ್ಣಮೂರ್ತಯವರ ವಿರುದ್ದ ಕೇವಲ ಒಂದು ಮತದಿಂದ ಗೆಲುವನ್ನು ಸಾಧಿಸಿದ್ದರು 2009ರಲ್ಲಿ ಚಾಮರಾಜನಗರದಿಂದ ಗೆಲುವನ್ನು ಸಾಧಿಸಿದ್ದರು2014ರಲ್ಲಿ ಎರಡನೆ ಬಾರಿ ಸಂಸದರಾಗಿ ಗೆಲುವನ್ನಸಾ/ದಿಸಿದ್ದರು.

ಮುಖ್ಯಮಂತ್ರಿ ಆಗುವ ಆಸೆ ತೋರಿದ ಸಾರಿಗೆ ಸಚಿವ ಶ್ರೀರಾಮುಲು

ರೈತನ ಬೆನ್ನೆಲುಬನ್ನೇ ಮುರಿಯುತ್ತಿರುವ ಅಧಿಕಾರಿಗಳು

 

ಮದುವೆಯಾದ್ರಾ ? ನರೇಶ್ ಮತ್ತು ಪವಿತ್ರಾ ಲೋಕೇಶ್

 

 

 

- Advertisement -

Latest Posts

Don't Miss