ಚಿತ್ರದುರ್ಗದಲ್ಲಿ ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶ : ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ದಲಿತ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದು,ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶವನ್ನು ಚಿತ್ರದುರ್ಗದಲ್ಲಿ ಆಯೋಜನೆ ಮಾಡಲು ನಿರ್ಧರಿಸಿದ್ಧಾರೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾಡಿದ್ದಾರೆ. ಶೋಷಿತ ಸಮಾಜಗಳು ಕಾಂಗ್ರೆಸ್ಗೆ ಬೆಂಬಲ ನೀಡುತ್ತಾ ಬಂದಿವೆ. ಕಾಂಗ್ರೆಸ್ ದಲಿತರ ಕ್ಷೇಮಾಭಿವೃದ್ಧಿಗೆ ಯೋಜನೆ ಜಾರಿ ತಂದಿದೆ. ಬಡತನದಿಂದ ದಲಿತರನ್ನು ಹೊರತರಲು ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗಿದೆ. ಬೇರೆ ಪಕ್ಷಗಳು ದಲಿತರ ಮನವೊಲಿಕೆಗೆ ಯತ್ನಿಸುತ್ತಿದ್ದು,ದಲಿತರ ಯೋಗ ಕ್ಷೇಮವನ್ನು ಬೇರೆ ಪಕ್ಷಗಳು ಕೇಳಲಿಲ್ಲ. ಸಮಾಜವನ್ನು ತಪ್ಪು … Continue reading ಚಿತ್ರದುರ್ಗದಲ್ಲಿ ಜನವರಿ 8 ರಂದು ದಲಿತ ಐಕ್ಯತಾ ಸಮಾವೇಶ : ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ
Copy and paste this URL into your WordPress site to embed
Copy and paste this code into your site to embed