- Advertisement -
political news
ಹಿಂದೂ ಪರ ಸಂಘಟನೆಗೆಳಿಗೆ ಪ್ರೇರಿತವಾಗಿರುವ ಕೆ ಎಸ್ ಈಶ್ವರಪ್ಪ ಪಕ್ಕಾ ಮುಸ್ಲಿಂ ವಿರೋದಿ ಎನ್ನುವುದು ಎಲ್ಲಾರಗೂ ಗೊತ್ತಿರುವ ವಿಚಾರವೆ ಕಳೆದ ಬಾರಿ ಚುನಾವಣೆಯಲ್ಲಿ ಬಹಿರಂಗವಾಗಿ ನನಗೆ ಮುಸ್ಲಿಂ ಮತಗಳ ಅವಶ್ಯಕತೆ ಇಲ್ಲ. ಅವರು ಮತ ನನಗೆ ಬೇಕಾಗಿಲ್ಲ ಎಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದರು. ಆದರೆ ಈ ಬಾರಿ ಮುಸ್ಲಿಂ ಮತ ಸೆಳೆಯುವ ಪ್ರಯತ್ನದಲ್ಲಿದ್ದಾರೆ. ಶಿವಮೊಗ್ಗಲ್ಲಿ ಮುಸ್ಲಿಂ ಮತದಾರರು ನಿರ್ಣಯಕವಾಗಿರುವ ಹಿನ್ನಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರ ಮನವೊಲಿಸಿ ಅವರಿಂದ ಮತ ಪಡೆಯುವ ಹುನ್ನಾರು ಇಟ್ಟುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತು ಹಾವಳಿ ಕುರಿತು ಸೆಲಬ್ರೆಟಿಗಳಿಗೆ ಎಚ್ಚರಿಕೆ
ಕುಟುಂಬದ ಜೊತೆ ಹೋಳಿ ಹಬ್ಬವನ್ನು ಆಚರಿಸಿಕೊಂಡ ನಟಿ ರಾಧಿಕಾ ಕುಮಾರಸ್ವಾಮಿ.
- Advertisement -