ಪಕ್ಷೇತರವಾಗಿ ಸ್ಪರ್ಧೆ ಹಿನ್ನೆಲೆ, ಬಿಜೆಪಿಯಿಂದ 6 ವರ್ಷಗಳ ಕಾಲ ಈಶ್ವರಪ್ಪ ಉಚ್ಚಾಟನೆ.
Political News: ಪಕ್ಷೇತರವಾಗಿ ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯದಿದ್ದಲ್ಲಿ, ಅವರನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸುವುದಾಗಿ, ಬಿಜೆಪಿ ಎಚ್ಚರಿಕೆ ನೀಡಿತ್ತು. ಆದರೆ ಎಚ್ಚರಿಕೆಗೆ ಓಗೊಡದೇ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸಲೇಬೇಕು ಎಂದು ತೀರ್ಮಾನಿಸಿದ್ದು, ನಾಮಪತ್ರ ವಾಪಸ್ ತೆಗೆದುಕೊಳ್ಳಲಿಲ್ಲ. ಈ ಕಾರಣಕ್ಕೆ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಕೆ.ಎಸ್.ಈಶ್ವರಪ್ಪ ತಮ್ಮ ಮಗನಿಗೆ ಹಾವೇರಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೇಟ್ ಬಯಸಿದ್ದರು. ಆದರೆ ಅವರ ಮಗನಿಗೆ ಟಿಕೇಟ್ ಸಿಗದೇ, ಮತ್ತೊಮ್ಮೆ ಮಾಜಿ ಸಿಎಂ … Continue reading ಪಕ್ಷೇತರವಾಗಿ ಸ್ಪರ್ಧೆ ಹಿನ್ನೆಲೆ, ಬಿಜೆಪಿಯಿಂದ 6 ವರ್ಷಗಳ ಕಾಲ ಈಶ್ವರಪ್ಪ ಉಚ್ಚಾಟನೆ.
Copy and paste this URL into your WordPress site to embed
Copy and paste this code into your site to embed