DK Shivakumar: ಕುಮಾರಕೃಪಾ ಅತಿಥಿಗೃಹದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:

ರಾಜಕಾರಣ:ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಈ ಹಿಂದೆ ನಾವು 40 % ಕಮಿಷನ್, ಪೇಸಿಎಂ ಅಭಿಯಾನ ಮಾಡಿದ್ದು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೂಡ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು. ಇನ್ನು ಲೋಕಾಯುಕ್ತ ಸಂಸ್ಥೆ ಕೂಡ ಒಂದೇ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 137 ಕೋಟಿ ಹಣ ಕಾಮಗಾರಿ ಆಗದೇ ಬಿಲ್ ಪಾವತಿ ಮಾಡಲಾಗಿದೆ ಎಂದು ವರದಿ ನೀಡಿದೆ. ನಾವು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ. ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು … Continue reading DK Shivakumar: ಕುಮಾರಕೃಪಾ ಅತಿಥಿಗೃಹದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ: