ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಮೋಣಕಾಲಿನಿಂದ ತಿರುಪತಿ ಬೆಟ್ಟ ಹತ್ತಿದ ಕುಮಾರಣ್ಣನ ಅಭಿಮಾನಿ

ನಾವು ನಮ್ಮ ಮನೆ ಸಂಸಾರ ಕುಟುಂಬ ಚೆನ್ನಾಗಿರಲೆಂದು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ.ಅದು ನಮಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಕಟ್ಟಿಕೊಳ್ಳುವ ಹರಕೆ ಆದರೆ ಇಲ್ಲಿರುವ ವ್ಯಕ್ತಿ  ಮಾಜಿ ಮುಖ್ಯಮಂತ್ರಿ ಕು ಮಾರಸ್ವಾಮಿಯವರ ಪರವಾಗಿ ಹರಕೆಯನ್ನು ಕಟ್ಟಿಕೊಂಡಿದ್ದಾನೆ. ಹೌದು ಸ್ನೇಹಿತರೆ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು ಈ ಭಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಚುನಾವಣೆಯಲ್ಲಿ ಬಹುಮತ ಸಾಧಿಸಬೇಕು ಕುಮಾರಸ್ವಾಮಿಯವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದು  ಅಜಯ್ ಎನ್ನುವ ಯುವಕ ಈ ರೀತಿ ಹರಕೆ ಕಟ್ಟಿಕೊಂಡು ತಿರುಪತಿ ತಿಮ್ಮಪ್ಪನ … Continue reading ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಮೋಣಕಾಲಿನಿಂದ ತಿರುಪತಿ ಬೆಟ್ಟ ಹತ್ತಿದ ಕುಮಾರಣ್ಣನ ಅಭಿಮಾನಿ