ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ :– ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara kannada News: ಉತ್ತರಕನ್ನಡ , ಜನವರಿ 15 :ಕಾರವಾರದಲ್ಲಿ ವೈದ್ಯಕೀಯ ಕಾಲೇಜಿದೆ. ಕರಾವಳಿ ಘಟ್ಟದ ಮೇಲಿರುವ ತಾಲ್ಲೂಕುಗಳ ಜನರಿಗೆ ಅನುಕೂಲವಾಗುವಂತೆ ಕುಮಟಾ ಕ್ಷೇತ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಅವಶ್ಯವಿರುವ ಅನುದಾನಕ್ಕೆ ಮಂಜೂರಾತಿಯನ್ನು ನೀಡಲಾಗುವುದು. ಈ ಯೋಜನೆಗೆ ಶೀಘ್ರ ಅಡಿಕಲ್ಲು ಕಾರ್ಯಕ್ರಮ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಹಾಗೂ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ವಿಶ್ವೇಶ್ವರ … Continue reading ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ :– ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ