ಕುಂದಗೋಳ: ಅತಿಥಿ ಶಿಕ್ಷಕಿಯನ್ನೇ ಅಪಹರಿಸಿದ ಯುವಕ, ಠಾಣೆಗೆ ದೂರು

ಕುಂದಗೋಳ : ತನ್ನ ಮಗಳನ್ನು ಯುವಕನೋರ್ವ ಅಪಹರಿಸಿಕೊಂಡು ಪರಾರಿಯಾದ ಬಗ್ಗೆ ಸ್ವತಃ ತಂದೆಯ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಮಗಳ ಪತ್ತೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಕುಂದಗೋಳ ತಾಲೂಕಿನ ಕಳಸ ಗ್ರಾಮದ ಅಕ್ಷತಾ ಎಂಬ ಅತಿಥಿ ಶಿಕ್ಷಕಿಯೆ ಅಪಹರಣಕ್ಕೆ ಒಳಗಾಗಿದ್ದು, ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಆರೋಪಿ ಸುಬಾನಿ ಮಾಬುಸಾಬ ದೊಡ್ಡಮನಿ ಎಂಬಾತ ಏಪ್ರಿಲ್ 18 ರಂದು ಯುವತಿಯನ್ನು ಯಾವುದೋ ದುರುದ್ದೇಶದಿಂದ ಅಪಹರಿಸಿದ್ದಾನೆ ಎಂದು ಯುವತಿ ತಂದೆ ಇಂದು ಗುಡಗೇರಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಳಸ … Continue reading ಕುಂದಗೋಳ: ಅತಿಥಿ ಶಿಕ್ಷಕಿಯನ್ನೇ ಅಪಹರಿಸಿದ ಯುವಕ, ಠಾಣೆಗೆ ದೂರು