Rain : ಕುಂದಾಪುರ : ಭಾರೀ ಮಳೆಗೆ ಅಪಾರ ಹಾನಿ, ಕೃಷಿ ನಾಶ, ಮನೆಗೆ ಹಾನಿ..!

Kundapura News : ಬಿರುಗಾಳಿ ಸಮೇತ ಬುಧವಾರ ಬೆಳಗಿನ ಜಾವ ಸುರಿದ ಬಿರುಗಾಳಿ ಮಳೆಗೆ  ಉಳ್ಳೂರು ಬಳಿ ಅಪಾರ ಹಾನಿ ಸಂಭವಿಸಿದೆ. ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ. ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ.  ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25 ಸಾವಿರ,  ಸುಮತಿ ಶೆಡ್ತಿ  50 ಸಾವಿರ, ರತ್ನಾಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 20 ನಷ್ಟ ಉಂಟಾಗಿದೆ. ಕೃಷಿ ತೋಟದಲ್ಲಿನ ಫಸಲು … Continue reading Rain : ಕುಂದಾಪುರ : ಭಾರೀ ಮಳೆಗೆ ಅಪಾರ ಹಾನಿ, ಕೃಷಿ ನಾಶ, ಮನೆಗೆ ಹಾನಿ..!