Kuruba community: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಲಕ್ಷ್ಮಣ್ ರಾವ್ ಆಗ್ರಹ..!
ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸಿಎಂ ಆಪ್ತ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಕುರಿಬ ಸಮಾಜವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಮುಖಾಂತರ ಕೆಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬರುತ್ತಿದ್ದು ಎಸ್ಟಿ ಮೀಸಲಾತಿ ಜೊತೆ ಲೋಕಸಭೆ ಟಿಕೆಟ್ಗೂ ಬೆಳಗಾವಿಯ ಕುರುಬ ಸಮಾಜದ ಕಾಂಗ್ರೆಸ್ ನಾಯಕರ ಡಿಮ್ಯಾಂಡ್ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಅಕ್ಟೋಬರ್ 3 ರಂದು … Continue reading Kuruba community: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಲಕ್ಷ್ಮಣ್ ರಾವ್ ಆಗ್ರಹ..!
Copy and paste this URL into your WordPress site to embed
Copy and paste this code into your site to embed