- Advertisement -
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ನೂತನ ಉಪ ಪೊಲೀಸ್ ಆಯುಕ್ತರನ್ನಾಗಿ ಕುಶಾಲ್ ಚೌಕೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಕುಶಾಲ್ ಚೌಕ್ಸ್ ಅವರು ವಿಧಿವಿಜ್ಞಾನ ಪ್ರಯೋಗಾಲಯದ ಜಂಟಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ಈಗ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿಸಿಪಿಯಾಗಿ ನೇಮಕ
ಮಾಡಲಾಗಿದೆ.
ಕ್ರಿಮಿನಲ್ಗಳ ಜೊತೆ ಹುಬ್ಬಳ್ಳಿ ಪೊಲೀಸರ ಸಂಪರ್ಕ: ಅರವಿಂದ ಬೆಲ್ಲದ್ ಶಾಕಿಂಗ್ ಹೇಳಿಕೆ!
ಹ*ತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹ*ತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ
- Advertisement -