Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಸುದಿನ.. ನಮೆಲ್ಲರ ಪಾಲಿಗೆ ಸಂತಸದ ದಿನ..‌ ನಮಗೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರನ್ನು ಸ್ಮರಿಸುವ ದಿನ. ನಾವು ನಡೆದು ಬಂದ ಹಾದಿಯನ್ನು ಇಂದು ನಾವು ಮೆಲುಕು ಹಾಕಿಕೊಂಡು, ಮುಂದೆ ಸಾಗಬೇಕಾದ … Continue reading Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್