ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ನೀವು ಆ ಸಮಸ್ಯೆಗಳಿಂದ ಬಳಲುತ್ತಿದ್ದೀರಾ…? ಆದರೆ, ಪಪ್ಪಾಯಿ ನೀರನ್ನು ಪ್ರಯತ್ನಿಸಿ..! ಯೋಧ ಚಂದನ್ ಮತ್ತು ಸಂಬಂಧಿಕರಿಂದ ಯಶ್ವಂತ್ ಮತ್ತು … Continue reading ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ
Copy and paste this URL into your WordPress site to embed
Copy and paste this code into your site to embed