ಮೂಲೆ ಗುಂಪಾದ ಮುಕ್ತಿ ವಾಹನಗಳು: ಪಾಲಿಕೆಯಲ್ಲಿನ ಅಂಧ ದರ್ಬಾರ್ ನಿಂದ ಅವ್ಯವಸ್ಥೆ…!

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಯಾವುದೇ ಒಂದು ವ್ಯವಸ್ಥೆಯೂ ಸರಿಯಾಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆಯಿಂದ ಸುದ್ಧಿಯಾಗಿತ್ತಲೇ ಇದೆ. ಇಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಅಂಧ ದರ್ಬಾರಿನಿಂದ ಆಡಿದ್ದೇ ಆಟ ಆಗಿದೆ. ಬೇಜವಾಬ್ದಾರಿ ಕಮೀಷನರ್ ಹಾಗೂ ಅಧಿಕಾರಿ ವರ್ಗದಿಂದ ಇಲ್ಲಿ ಹೇಳುವವರು ಇಲ್ಲ ಕೇಳುವವರೂ ಇಲ್ಲ. ಅವಳಿನಗರದಲ್ಲಿ ಮೃತಪಟ್ಟವರಿಗೆ ಅಂತಿಮ ಸಂಸ್ಕಾರಕ್ಕೆ ಮಹಾನಗರ ಪಾಲಿಕೆಯಿಂದ ಶ್ರದ್ಧಾಂಜಲಿ ವಾಹನ ಬಿಡಲಾಗಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ವಾಹನ ನಿಂತ ಜಾಗೆಯಲ್ಲಿಯೇ ಕೊಳೆಯುತ್ತಿದೆ. ಅಲ್ಲದೇ ರವಿ ಆ್ಯಂಡ್ ಜಯಾ ಬೋಪಲಾಪೂರ ಫೌಂಡೇಶನ್ … Continue reading ಮೂಲೆ ಗುಂಪಾದ ಮುಕ್ತಿ ವಾಹನಗಳು: ಪಾಲಿಕೆಯಲ್ಲಿನ ಅಂಧ ದರ್ಬಾರ್ ನಿಂದ ಅವ್ಯವಸ್ಥೆ…!