Laxmi hebbalkar: ಜನರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು..!
ಉಡುಪಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು . ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವುದು, ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗಿದ್ದು ಈ ಸಮಯದಲ್ಲಿ ಜಿಲ್ಲೆಯ ಜನರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕೆಂದು ಕಾರ್ಯಕರ್ತರು ಮನವಿ ಮಾಡಿಕೊಂಡರು. ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ … Continue reading Laxmi hebbalkar: ಜನರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸಬೇಕು..!
Copy and paste this URL into your WordPress site to embed
Copy and paste this code into your site to embed