Laxmi Hebbalkar : ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ..!

Udupi News: ಉಡುಪಿ ಜಿಲ್ಲೆಯಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇತ್ತೀಚೆಗೆ ರಸ್ತೆ ಕಾಣದೆ ಕೆರೆಗೆ ಬಿದ್ದು ಮರಣ ಹೊಂದಿದ ಕುಂದಾಪುರ ತಾಲೂಕಿನ ಉಳ್ತುರೂ ಗ್ರಾಮದ ದಿವಂಗತ ದಿನಕರ ಶೆಟ್ಟಿ ಅವರ ಪತ್ನಿ ಎಂ ಶೀಲಾ ಶೆಟ್ಟಿ ಅವರು ಇಂದು, ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಭೇಟಿ ಇಂದು ಮಧ್ಯಾಹ್ನ 2 ಗಂಟೆಗೆ … Continue reading Laxmi Hebbalkar : ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ..!