Thursday, June 19, 2025

Latest Posts

Laxmi Hebbalkar : ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

- Advertisement -

State News : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದು ಪುನೀತರಾದರು.

ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ತೆರಳಿ, ದರ್ಶನ ಆಶೀರ್ವಾದ ಪಡೆದರು. ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆಯನ್ನು ಕೊಟ್ಟು, ಭಕ್ತಾಧಿಗಳಿಗೆ ಪ್ರಸಾದವನ್ನು ಉಣಬಡಿಸಿದರು.

Image

ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜಣ್ಣ ಕದಂ, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗುಲಾಬಿ ಕೋಲಕಾರ, ಉಮೇಶರಾವ್ ಜಾಧವ್, ಅಪ್ಸರ್ ಜಮಾದಾರ, ಮೈನೂದ್ದಿನ್ ಅಗಸಿಮನಿ, ಜಮೀಲ್ ಕಾಜಿ, ಹೊನಗೌಡ ಪಾಟೀಲ, ಪರಗೌಡ ಪಾಟೀಲ, ವಿನಯ ಪಾಟೀಲ, ಪ್ರವೀಣ ಪಾಟೀಲ, ಸುರೇಶ್ ಕಾಳೋಜಿ, ಪ್ರೇಮ ಕೋಲಕಾರ, ಅಭಿಷೇಕ ಪಾಟೀಲ ಹಾಗೂ ದೇವಸ್ಥಾನದ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.

Image

K Y Nanjegowda : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ : ಶಾಸಕ ಕೆ.ವೈ. ನಂಜೇಗೌಡ

Basavaraj Bommai : ಹುಬ್ಬಳ್ಳಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ

Pradeep Shettar : ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೆ: ಶಾಸಕ ಮಹೇಶ ತೆಂಗಿನಕಾಯಿ

- Advertisement -

Latest Posts

Don't Miss