‘ಕೋಮುಸಂಘರ್ಷದ ಮಾತು ಬಿಟ್ಟು, ಅಭಿವೃದ್ಧಿ ಕಡೆ ಗಮನ ಕೊಡಲಿ’

Political News: ಮಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಕೋಮುಸಂಘರ್ಷ ಇನ್ನೂ ಹೆಚ್ಚಿದೆ ಎಂದು ಜನರಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ವೇದವ್ಯಾಸ ಕಾಮತ್ ಮಾಡುತ್ತಿದ್ದಾರೆ. ಆದರೆ ಅವರ ಸರ್ಕಾರ ಇರುವಾಗ ಮಾಡಿದ್ದ ಎಡವಟ್ಟಿನಿಂದಾಗಿ, ಮಳೆ ಶುರುವಾದ ಮೇಲೆ ಪ್ರವಾಹ ಭೀತಿ ಎದುರಾಗಿದೆ. ಮೊದಲು ಅದರ ಬಗ್ಗೆ ಗಮನ ಹರಿಸಲಿ ಎಂದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ತಿರುಗೇಟು ನೀಡಿದ್ದಾರೆ. ಅಲ್ಲದೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ರಾಜ್ಯದಲ್ಲಿ ಜನ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಕಾಂಗ್ರೆಸ್ಸಿಗೂ ಸಂಸ್ಕೃತಿ, … Continue reading ‘ಕೋಮುಸಂಘರ್ಷದ ಮಾತು ಬಿಟ್ಟು, ಅಭಿವೃದ್ಧಿ ಕಡೆ ಗಮನ ಕೊಡಲಿ’