ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

Hassan News: ಹಾಸನ : ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಸ್ತೆ ಬದಿಯ ರೈತರ ಜಮೀನಿನಲ್ಲಿ ಕುಳಿತಿದೆ. ಹಾಸನ ತಾಲೂಕಿನ ಕಟ್ಟಾಯ ಗ್ರಾಮಮದಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಎಂಬುವವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಹಲವು ದಿನಗಳಿಂದ ಈ ರೀತಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಆಹಾರ ಅರಸಿ ಬರುತ್ತಿದೆ ಎನ್ನಲಾಗಿದೆ. ಇನ್ನು ಪ್ರತಿದಿನ ಇಲ್ಲಿನ ಗ್ರಾಮಸ್ಥರು ತಮ್ಮ ದನಕರುಗಳನ್ನು ಮೇಯಿಸಲು ಜಮೀನಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಇದೀಗ ಚಿರತೆ ಕಂಡು ಜನ ಜಮೀನಿಗೆ ಹೋಗಲು ಹೆದರುವಂತಾಗಿದೆ. ಹೀಗಾಗಿ ಕೂಡಲೇ ಚಿರತೆ … Continue reading ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ