ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ
Political News: ಬಿಜೆಪಿ ಲೋಕಸಭೆ ಸಮರಕ್ಕೆ ಎರಡನೇ ಪಟ್ಟಿ ರಿಲೀಸ್ ಮಾಡಿದೆ. ಕರ್ನಾಟಕದ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಹಲವು ಹಾಲಿ ಸಂಸದರಿಗೆ ಶಾಕ್ ಕೊಟ್ಟಿದೆ. ಈ ಮೊದಲೇ ಅಂದಾಜಿಸಿದಂತೆ, ಪ್ರತಾಪ್ ಸಿಂಹ ಅವರಿಗೆ ಕೊಡಗು- ಮೈಸೂರು ಕ್ಷೇತ್ರದ ಲೋಕಸಭೆ ಚುನಾವಣಾ ಟಿಕೇಟ್ ಕೈ ತಪ್ಪಿದೆ. ಯದುವೀರ್ ಒಡೆಯರ್ಗೆ ಟಿಕೇಟ್ ಸಿಕ್ಕಿದ್ದು, Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿ ಶುಭಕೋರಿದ್ದಾರೆ. … Continue reading ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ
Copy and paste this URL into your WordPress site to embed
Copy and paste this code into your site to embed