‘ಮೋದಿಜಿ ಅವರನ್ನು ಪ್ರಧಾನಿಯನ್ನಾಗಿಸಲು ಕರ್ನಾಟಕದ ಗೆಲುವಿನ ಕಿರೀಟ ಸಮರ್ಪಿಸುವ ಶಪಥ ಮಾಡೋಣ’
Political News: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು, ವಿಜಯೇಂದ್ರ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಪಕ್ಷ ಸಂಘಟನೆಗೆ ಚೈತನ್ಯ ತುಂಬಲು, ಬಿಜೆಪಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಪಣ ತೊಟ್ಟಿದ್ದಾರೆ. ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬಲು ರಾಜ್ಯ ಬಿಜೆಪಿಗೆ ನೂತನವಾಗಿ ನೇಮಕಗೊಂಡಿರುವ ಪದಾಧಿಕಾರಿಗಳಿಗೆ ಆತ್ಮೀಯ ಅಭಿನಂದನೆಗಳು. ಬರುವ ಲೋಕಸಭಾ ಮಹಾ ಚುನಾವಣೆಯಲ್ಲಿ ಶತಕೋಟಿ ಜನರ ಅಭಿಲಾಷೆ ಹಾಗೂ ಕಾರ್ಯಕರ್ತ ಸಮೂಹದ ಅಪೇಕ್ಷೆಯಂತೆ ನಮ್ಮೆಲ್ಲರ ಸಂಕಲ್ಪದ ಗುರಿ ತಲುಪಲು ವಿರಮಿಸದೇ … Continue reading ‘ಮೋದಿಜಿ ಅವರನ್ನು ಪ್ರಧಾನಿಯನ್ನಾಗಿಸಲು ಕರ್ನಾಟಕದ ಗೆಲುವಿನ ಕಿರೀಟ ಸಮರ್ಪಿಸುವ ಶಪಥ ಮಾಡೋಣ’
Copy and paste this URL into your WordPress site to embed
Copy and paste this code into your site to embed