ಅನಾರೋಗ್ಯ ಹಿನ್ನೆಲೆ ಅಯೋಧ್ಯೆ ಕಾರ್ಯಕ್ರಮಕ್ಕೆ ಎಲ್.ಕೆ.ಅಡ್ವಾಣಿ ಗೈರು

Political News: ಅಯೋಧ್ಯೆಯಲ್ಲಿ ತೀವ್ರ ಚಳಿ ಹಿನ್ನೆಲೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಅಡ್ವಾಣಿಯವರಿಗೆ ವಯೋಸಹಜ ಅನಾರೋಗ್ಯವಿದ್ದು,ಅಯೋಧ್ಯೆಯಲ್ಲೂ ತೀವ್ರ ಚಳಿ ಇರುವ ಕಾರಣ, ಅವರ ಪ್ರಯಾಣ ರದ್ದಾಗಿದೆ. ಈ ಕಾರಣಕ್ಕೆ ಅಡ್ವಾಣಿ, ಅಯೋಧ್ಯೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಇನ್ನು ತಮ್ಮ 96ನೇ ವಯಸ್ಸಿನಲ್ಲಿರುವ ಹಿರಿಯ ನಾಯಕ, ಬಿಜೆಪಿ ಭೀಷ್ಣ ಅಡ್ವಾಣಿಯವರಿಗೂ ಕೂಡ, ರಾಮಮಂದಿರ ಟ್ರಸ್ಟ್ ಬಾಲರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಆಹ್ವಾನಿಸಿತ್ತು. ರಾಮಮಂದಿರ ಹೋರಾಟ ನಡೆಯುವಾಗ ಎಲ್.ಕೆ.ಅಡ್ವಾಣಿಯವರು ಸಹ ಇದರಲ್ಲಿ ಪಾಲ್ಗೊಂಡಿದ್ದರು. ರಾಮಮಂದಿರದ ತೀರ್ಪು … Continue reading ಅನಾರೋಗ್ಯ ಹಿನ್ನೆಲೆ ಅಯೋಧ್ಯೆ ಕಾರ್ಯಕ್ರಮಕ್ಕೆ ಎಲ್.ಕೆ.ಅಡ್ವಾಣಿ ಗೈರು