ಲೋಕಸಭೆ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ ..!
ರಾಯಚೂರು: ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಭಾರಿ ಮೊತ್ತದ ಹಣವನ್ನು ಕಲೆಹಾಕಿದ್ದು ಈ ವಿಚಾರವಾಗಿ ಇಂದು(ಅಕ್ಟೋಬರ್ 16) ಮಾಜಿ ಸಿಎಂ ಯಡಿಯೂರಪ್ಪ ರಾಯಚೂರಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಐಟಿದಾಳಿ ವೇಳೆ ಸಿಕ್ಕ ಹಣದ ಬಗ್ಗೆ ತನಿಖೆ ನಡೆಸಬೇಕು. ಮುಂದಿನ ಚುನಾವಣೆಗೆ ಇಟ್ಟ ಹಣ ಎನ್ನುವ ಆರೋಪ ಕೇಳಿ ಬರುತ್ತಿದ್ದು ಸೂಕ್ತ ತನಿಖೆ ನಡೆಸಬೇಕು ಎಂದು ಹೇಳಿಕೆ ನೀಡಿದರು. ಇನ್ನು ಐಟಿ ದಾಳಿ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪಂಚರಾಜ್ಯ ಚುನಾವಣೆಗೆ ಹಾಗೂ … Continue reading ಲೋಕಸಭೆ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ ..!
Copy and paste this URL into your WordPress site to embed
Copy and paste this code into your site to embed