ಮಾಡಬಾರದ್ದು ಮಾಡಿದ ಮಾಡಾಳ್ ರನ್ನು ಸೇಫ್ ಮಾಡಲು ಮುಂದಾಗಿರುವ ಕಮಲ ಪಡೆ

political news: ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ  ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ ಯೋಜನೆಗಳನ್ನು ಹಾಕುತ್ತಿದೆ. ತುಮಕೂರು ಹೊರವಲಯದ ಕ್ಯಾತ್ಸಂದ್ರ  ಟೋಲ್ ಗೇಟ್ ಬಳಿ ಪೋಲೀಸರು ಮಾಡಾಳ್ ರನ್ನು ಬಂದಿಸಿದ್ದಾರೆ. ಬಂಧನ ಪರಿಗಣಿಸಿ ಮಾಡಾಳ್ … Continue reading ಮಾಡಬಾರದ್ದು ಮಾಡಿದ ಮಾಡಾಳ್ ರನ್ನು ಸೇಫ್ ಮಾಡಲು ಮುಂದಾಗಿರುವ ಕಮಲ ಪಡೆ