ಮಡಿಕೇರಿ:ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿ
Madikeri News: ಮಡಿಕೇರಿಯ ಈ ಬಾರಿ ತಲಕಾವೇರಿ ತೀರ್ಥೋದ್ಭವ ಮುಹೂರ್ತ ನಿಗಧಿಯಾಗಿದೆ. ಅಕ್ಟೋಬರ್ 17ರ ಸಂಜೆ 7:30ಕ್ಕೆ ತೀರ್ಥೋದ್ಭವವಾಗಲಿದೆ. ಅಂದು ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕರ್ಯದಲ್ಲಿ ಈ ಸುಮೂರ್ತ ನಿಗದಿಯಾಗಿದೆ. ಭಿಕ್ಷಾಟನೆ ತಡೆಗೆ ಸೂಕ್ತಕ್ರಮ ಕೈಗೊಳ್ಳಲಾಗುವುದು: ಕೋಟಾ ಶ್ರೀನಿವಾಸ ಪೂಜಾರಿ ದೀಪಾವಳಿ ವೇಳೆಗೆ ಏರ್ಟೆಲ್ 5ಜಿ ಸೇವೆ ಲಭ್ಯ…! ಮಂಡ್ಯ: ಬಿಸಿಯೂಟ ಸೇವಿಸಿದ 29 ವಿಧ್ಯಾರ್ಥಿಗಳು ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed