ಮಹಾಕುಂಭಮೇಳಕ್ಕೆ ಸಿಎಂ ಬೊಮ್ಮಾಯಿಗೆ ಆಹ್ವಾನ
State News: ಬೆಂಗಳೂರು: ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13-16 ರವರೆಗೂ ನಡೆಯಲಿರುವ ಮಹಾಕುಂಭಮೇಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ರವರು ಆಹ್ವಾನಿಸಿದರು. ಮಹಾಕುಂಭಮೇಳಕ್ಕೆ ಬಿಎಸ್ ವೈ ಗೆ ಆಹ್ವಾನ ಮಂಡ್ಯ: ಮಹಾಕುಂಭಮೇಳಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸ್ವಾಮೀಜಿಗೆ ಆಹ್ವಾನ “ಅವರ ಅನುಕಂಪದ ಹಿಂದೆ ಕೀಳು ಮಟ್ಟದ ದುರುದ್ದೇಶ ಇದೆ”: ಎಚ್. ಪಿ ಸ್ವರೂಪ್ … Continue reading ಮಹಾಕುಂಭಮೇಳಕ್ಕೆ ಸಿಎಂ ಬೊಮ್ಮಾಯಿಗೆ ಆಹ್ವಾನ
Copy and paste this URL into your WordPress site to embed
Copy and paste this code into your site to embed