Maharashtra News:
ಮಹಾರಾಷ್ಟ್ರದ ಅರೇಬಿಯನ್ ಸಮುದ್ರದಲಮಲ್ಲಿ ಮುಳುಗುತ್ತಿದ್ದ ದೋಣಿಯಿಂದ 18 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ದೋಣಿಯಲ್ಲಿ 17 ಮಂದಿ ಭಾರತೀಯರು ಮತ್ತು ಒಬ್ಬ ಇಥಿಯೋಪಿಯನ್ ಪ್ರಜೆ ಇದ್ದರು. ದೋಣಿ ಮುಳುಗುತ್ತಿರುವುದು ಗೊತ್ತಾದ ಕೂಡಲೇ ದೋಣಿಯಲ್ಲಿದ್ದವರು ಭಾರತೀಯ ಕೋಸ್ಟ್ ಗಾರ್ಡ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತತ್ಕ್ಷಣ ಕರ್ಯಪ್ರವೃತ್ತರಾದ ಕೋಸ್ಟ್ಗರ್ಡ್ ಸಿಬಂದಿ ರಕ್ಷಣಾ ಕರ್ಯಾಚರಣೆ ಆರಂಭಿಸಿದರು.ಕೋಸ್ಟ್ ಗಾರ್ಡ್ ನ ಎರಡು ಹಡಗುಗಳು ಮತ್ತು ಒಂದು ಹೆಲಿಕಾಪ್ಟರ್ ಬಳಸಿಕೊಂಡು ಎಲ್ಲಾ 18 ಮಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ದಡ ಸೇರಿಸಲಾಯಿತು ಎಂದು ವರದಿಯಾಗಿದೆ ಎನ್ನಲಾಗುತ್ತಿದೆ.
ಹಿರಿಯ ರಾಜಕಾರಣಿ ಧರ್ಮಪತ್ನಿ ಸುಶೀಲಮ್ಮರವರ ನಿಧನಕ್ಕೆ ಕೆ. ಗೋಪಾಲಯ್ಯ ಸಂತಾಪ




