Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ
Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ ಬಿಜೆಪಿಯಲ್ಲಿ ಟಿಕೇಟ್ ಮಾರಟ ಪದ್ದತಿಯಿಲ್ಲ. ಮಾಜಿ ಸಿಎಂ ಹೇಗೆ … Continue reading Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ
Copy and paste this URL into your WordPress site to embed
Copy and paste this code into your site to embed