Thursday, November 27, 2025

Latest Posts

ಮಳವಳ್ಳಿಯಲ್ಲಿ ಅತ್ಯಾಚಾರಕ್ಕೀಡಾದ ಬಾಲಕಿ ದಿವ್ಯ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿಖಿಲ್ ಕುಮಾರಸ್ವಾಮಿ

- Advertisement -

State News:

Nikhil kumara swami in mandya: 55 ವರ್ಷದ ಶಿಕ್ಷಕ 10ನೆ ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಹತ್ಯಚಾರ ಮಾಡಿ ನೀರಿನ ಸಂಪ್ ಗೆ ಬಿಸಾಡಿರುವ ಹೈಯ್ಯ ಕೃತ್ಯ ಮಂಡ್ಯ ಜಿಲ್ಲಾ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.ಕಾಮುಕ ಶಿಕ್ಷಕ ಕಾಂತರಾಜ್ ನನ್ನು ಗಲ್ಲಿಗೆ ಏರಿಸಬೇಕೆಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು. ಇದನ್ನೂ ಓದಿ…. ಶಾಸಕ ಹರೀಶ್ ಪೂಂಜಾರಿಗೆ ತಲವಾರು ಝಲಪಿಸಿದ ದುಷ್ಕರ್ಮಿಗಳು…!

ಇನ್ನೂ ಮಾಧ್ಯಮದೊಂದಿಗೆ ಮಾತನಾಡಿದ ನಿಖಿಲ್ ಇಡೀ ದೇಶವೇ ತಲೆ ತಗ್ಗಿಸುವಂತಹ ವಿಷಯ ತಂದೆ ಬಿಎಂಟಿಸಿ ಡ್ರೈವರ್ ಹಸು ಗಳನ್ನು ಸಕೊಂಡು ಜೀವನ ಸಾಗಣೆ ಮಾಡುತ್ತಿದ್ದ ಇಂತಹ ಬಡ ಕುಟುಂಬಕ್ಕೆ ಸಾಂತ್ವಾನ ಹೇಳಿ ಪರಿಹಾರ ನೀಡಿದರು.ಇದನ್ನೂ ಓದಿ….ಕೆ.ಆರ್.ಪೇಟೆಯಲ್ಲಿ ಧಾರ್ಮಿಕ ಚಟುವಟಿಕೆಗೆ ಹೊಸ ಸ್ವರೂಪ: ಸುನೀಲ್ ಕುಮಾರ್

ಪೋಷಕರು ನಾವು ಇಡೀ ರಾಜ್ಯದ ಜನತೆ ಆ ವಿಕೃತ ಮನಸ್ಸಿನ ಶಿಕ್ಷಕನನ್ನು ಗಲ್ಲಿಗೇರಿಸುವಂತೆ ಆಗ್ರಹ ಮಾಡ್ತಿದ್ದೆ ನಾನು ಕೂಡ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಇಂತಹ ಶಿಕ್ಷಕ ನನ್ನು ಗಲ್ಲಿಗೆರಿಸಬೇಕು ಎಂದು ಮಾಧ್ಯಮದ ಮುಂದೆ ಸರ್ಕಾರಕ್ಕೆ ಆಗ್ರಹಿಸಿದರು.ಇದನ್ನೂ ಓದಿ….ಮಂಡ್ಯ ಮೂಲದ ಯುವಕನ ಮತಾಂತರ..?!

ಇನ್ನೂ ಮಳವಳ್ಳಿ ಶಾಸಕ ಅನ್ನದಾನಿ ಮಾತಾಡಿ ಇಂತಹ ಘಟನೆ ನಡೆದಿರುವಗ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಕುಂಭ ಮೇಳ ದಲ್ಲೀ ಬ್ಯುಸಿ ಆಗಿದ್ದಾರೆ ಎಂದು ಕಿಡಿ ಕಾರಿದರು ಜಿಲ್ಲಾಡಳಿತ ಮತ್ತು ಸರ್ಕಾರ ತಿರುಗಿ ಸಹ ನೋಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇನ್ನೂ ಸ್ಥಳಕ್ಕೆ ಸಚಿವರು ಜಿಲ್ಲಾ ಉಸ್ತುವಾರಿ ಮಂತ್ರಿಗಳು ಬಂದು ಸಾಂತ್ವಾನ ಹೇಳಲು ಬಂದಿಲ್ಲಾ ನಾನು ಕಂಡಿಸುತ್ತೇನೆ ಎಂದು ಹೇಳಿದರು .ಅಸೆಂಬ್ಲಿಯಲ್ಲಿ ಕೂಡ ಈ ವಿಷಯ ಚರ್ಚೆ ಮಾಡಿ ಬಾಲಕಿಯ ಕುಟುಂಬಕ್ಕೆ ಪರಿಹಾರ ಕೊಡಿಸಿ ಮತ್ತು ಶಿಕ್ಷಕನನ್ನು ಗಲ್ಲಿಗೇರಿಸು ವಂತೆ ಮನವಿ ಮಾಡ್ತೇನೆ ಎಂದು ಹೇಳಿದರು.

ಹಾಸನಾಂಬೆ ದೇಗುಲದ ಬಾಗಿಲು ಓಪನ್ ಆಯಿತು…!

“ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ”: ನಳಿನ್‍ಕುಮಾರ್ ಕಟೀಲ್

‘ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್’: ಶಾಸಕ ಅನ್ನದಾನಿ ವಾಗ್ದಾಳಿ

- Advertisement -

Latest Posts

Don't Miss