ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

News ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ ನೀಡಿದರು. ಪೊಲೀಸ್ ಇನ್ಸ್‌ಪೆಕ್ಟರ್ ನಂದೀಶ್ ಡೆತ್ ಕೇಸ್: ಇಬ್ಬರು ಸಚಿವರ ವಿರುದ್ಧ ದೂರು ದಾಖಲು..! ‘ಪ್ರೀತಂಗೌಡರಿಗೆ ಸಂಸ್ಕೃತಿಯೇ ಇಲ್ಲದಂತೆ ಕಾಣುತ್ತದೆ..’ … Continue reading ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್