ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೂಡೋ ಯಶಸ್ವಿ ಕುರಿತು ಸುದ್ದಿ ಗೋಷ್ಠಿ

Mandya News: ಭಾರತ್‌ ಜೋಡೊ ಪಾದಯಾತ್ರೆಯ ಮೂಲಕ ರಾಹುಲ್‌ ಗಾಂಧಿಯವರು ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸಾಗುತ್ತಿದ್ದಾರೆ. ಮಂಡ್ಯ ಜಿಲ್ಲೆ ಮಾತ್ರವಲ್ಲದೇ ರಾಜ್ಯದಾದ್ಯಂತ ಪಾದಯಾತ್ರೆ ಯಶಸ್ವಿಯಾಗುತ್ತಿರುವುದು ಸಂತಸ ತಂದಿದೆ. ಜನರ ಭಾವನಾತ್ಮಕ ಸಂಬಂಧ ಗಟ್ಟಿಗೊಳಿಸುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ’ ಎಂದು ಪತ್ರಕಾಗೋಷ್ಠಿಯಲ್ಲಿ ತಿಳಿಸಿದರು. ‘ರಾಹುಲ್‌ಗಾಂಧಿ ಅವರು ಸಾಕಷ್ಟು ಜ್ಞಾನ ಹೊಂದಿದ್ದು, ಪ್ರಬುದ್ಧರಾಗಿದ್ದಾರೆ. ಟೀಕೆಗಳನ್ನು ಮಾಡುವವರು ಇದ್ದೇ ಇದ್ದಾರೆ. ಸಾಕಷ್ಟು ವಿಷಯಗಳನ್ನು ಆಳವಾಗಿ ಅರ್ಥ ಮಾಡಿಕೊಂಡಿದ್ದಾರೆ. ನಾನು ಮೂರು ದಿನಗಳ ಕಾಲ ಅವರ ಜತೆಯಲ್ಲಿಯೇ ಇದ್ದು ಗಮನಿಸಿದ್ದೇನೆ. ಬಡವರು, … Continue reading ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೂಡೋ ಯಶಸ್ವಿ ಕುರಿತು ಸುದ್ದಿ ಗೋಷ್ಠಿ