ಮಂಡ್ಯದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ

ಮಂಡ್ಯ: ಜಿಲ್ಲಿಯಲ್ಲಿ ಇಂದು ಬಿಜೆಪಿಯಿಂದ ಜನಸಂಕಲ್ಪ ಸಮಾವೇಶ ನಡೆಸಲಾಗುತ್ತಿದ್ದು,ಮಂಡ್ಯ, ಪಾಂಡವಪುರ, ಮದ್ದೂರಿನಲ್ಲಿ ಜನಸಂಕಲ್ಪ ಯಾತ್ರೆ ನಡೆಯಲಿದೆ. ಇನ್ನು ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ರಣತಂತ್ರ ಮಾಡುತ್ತಿದ್ದು, ಒಕ್ಕಲಿಗರ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಇನ್ನು ಪೂರ್ಣಬಹುಮತಕ್ಕೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲವು ಅನಿವಾರ್ಯವಾಗಿದೆ. ಉದ್ಘೋಷಿತ ಅಪರಾಧಿಗಳ ಮಾಹಿತಿ ಕೊಟ್ಟರೆ ಸರ್ಕಾರದಿಂದ 5 ಲಕ್ಷ ರೂ. ಬಹುಮಾನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ,  ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, … Continue reading ಮಂಡ್ಯದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ