ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…!

Political News: ಯೋಗಿ ಆದಿತ್ಯನಾಥ್ ಬಗ್ಗೆ ಸಿ.ಎಂ.ಇಬ್ರಾಹಿಂ ಹೇಳಿಕೆ ವಿಚಾರ.ಸಿ.ಎಂ.ಇಬ್ರಾಹಿಂನಿಂದ ನಾಥ ಪರಂಪರೆಗೆ ಅವಮಾನ ಆರೋಪ.ಇಬ್ರಾಹಿಂ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಯಿತು. ಮಂಡ್ಯದ ಸಂಜಯ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಇಬ್ರಾಹಿಂ ಪ್ರತಿಕೃತಿಗೆ ಚಪ್ಪಲಿಯಿಂದ ಒದ್ದು ಆಕ್ರೋಶ ವ್ಯಕ್ತ ಪಡಿಸಿದರು.ಐವರು ಪುರುಷರಿಗೆ ಬುರ್ಖಾ ತೊಡಿಸಿ ವ್ಯಂಗ್ಯ ರೀತಿಯಲ್ಲಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು.ಇಬ್ರಾಹಿಂ ಅವರ ಪತ್ನಿಯರೆಂದು ಬೋರ್ಡ್ ಹಾಕಿ ಆಕ್ರೋಶ ವ್ಯಕ್ತ ಪಡಿಸಲಾಯಿತು. ಪ್ರತಿಭಟನಾಕಾರರು ಸಂಜಯ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. … Continue reading ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…!