ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ರಾಜ್ಯಮಟ್ಟದ ಧರಣಿ ಕಾರ್ಯಕ್ರಮ

State News: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (ಲ.)ಜಿಲ್ಲಾ ಸಂಚಾಲನಾ ಸಮಿತಿ, ಮಂಡ್ಯ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಸರ್ಕಾರಿ ನೌಕರರ ವಿವಿಧ ಇಲಾಖಾ ಹಾಗೂ ವೃಂದ ಸಂಘಟನೆಗಳುರಾಜ್ಯಮಟ್ಟದ ಧರಣಿ ಕಾರ್ಯಕ್ರಮವನ್ನು ದಿನಾಂಕ : 29-09-2022ರ ಗುರುವಾರ ಸಮಯ : ಬೆಳಿಗ್ಗೆ 10-30 ರಿಂದ ಸಂಜೆ 5-00 ಗಂಟೆ ವರೆಗೆ ಹಮ್ಮಿಕೊಳ್ಳಲಾಗಿತ್ತು.ಮಂಡ್ಯದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ಪ್ರಮುಖ ಬೇಡಿಕೆಗಳನ್ನಿಟ್ಟು ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರಿ / ಹೈಕೋರ್ಟ್ ಮಾದರಿಯಲ್ಲಿ … Continue reading ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ರಾಜ್ಯಮಟ್ಟದ ಧರಣಿ ಕಾರ್ಯಕ್ರಮ