ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ರಾಜ್ಯಮಟ್ಟದ ಧರಣಿ ಕಾರ್ಯಕ್ರಮ
State News: ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (ಲ.)ಜಿಲ್ಲಾ ಸಂಚಾಲನಾ ಸಮಿತಿ, ಮಂಡ್ಯ ಜಿಲ್ಲೆ ಹಾಗೂ ಮಂಡ್ಯ ಜಿಲ್ಲೆಯ ಸರ್ಕಾರಿ ನೌಕರರ ವಿವಿಧ ಇಲಾಖಾ ಹಾಗೂ ವೃಂದ ಸಂಘಟನೆಗಳುರಾಜ್ಯಮಟ್ಟದ ಧರಣಿ ಕಾರ್ಯಕ್ರಮವನ್ನು ದಿನಾಂಕ : 29-09-2022ರ ಗುರುವಾರ ಸಮಯ : ಬೆಳಿಗ್ಗೆ 10-30 ರಿಂದ ಸಂಜೆ 5-00 ಗಂಟೆ ವರೆಗೆ ಹಮ್ಮಿಕೊಳ್ಳಲಾಗಿತ್ತು.ಮಂಡ್ಯದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ಪ್ರಮುಖ ಬೇಡಿಕೆಗಳನ್ನಿಟ್ಟು ಧರಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರಿ / ಹೈಕೋರ್ಟ್ ಮಾದರಿಯಲ್ಲಿ … Continue reading ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ರಾಜ್ಯಮಟ್ಟದ ಧರಣಿ ಕಾರ್ಯಕ್ರಮ
Copy and paste this URL into your WordPress site to embed
Copy and paste this code into your site to embed