ವಿವಿಧ ಬೇಡಿಕೆಗಾಗಿ ಭಾರತೀಯ ಜೀವಾ ವಿಮಾ ಪಾಲಿಸಿದಾರರ,ಪ್ರತಿನಿಧಿಗಳ ಪ್ರತಿಭಟನೆ

Mandya  News: ಮಂಡ್ಯದ ಮದ್ದೂರಿನ ಭಾರತೀಯ ಜೀವ ವಿಮಾ ನಿಗಮ ಕಚೇರಿಯ ಮುಂಭಾಗ ಭಾರತೀಯ ಜೀವಾ ವಿಮಾ ಪ್ರತಿನಿಧಿಗಳ ಒಕ್ಕೂಟ ಘೋಷಣೆ ಕೂಗುತ್ತ ಪ್ರತಿಭಟನೆಯನ್ನು ನಡೆಸಿದರು ಹಾಗೂ ವಿವಿಧ ಬೇಡಿಕೆಗಳನ್ನು ಇಡೇರಿಸುವ  ಬಗ್ಗೆ ಪ್ರಸ್ತಾವನೆ ಮಾಡಿದರು.ಪಾಲಿಸಿದರಾರ ಬೋನಸ್ ಹೆಚ್ಚಿಸಬೇಕು  ಪಾಲಿಸಿದಾರರ ಸಾಲ ಮತ್ತು ಪ್ರೀಮಿಯಂ ವಿಳಂಬದ ಶುಲ್ಕದ ಬಡ್ಡಿ ದರಗಳು ಕಡಿಮೆ ಮಾಡಬೇಕು ಜಿಎಸ್ ಟಿ ಯನ್ನು ತೆಗೆಯಬೇಕು ಪಿಂಚನಿಯೋಜನೆ ಬೇಕು ವಹಿವಾಟು ಶುಲ್ಕವನ್ನು ಹೆಚ್ಚಿಸಬೇಕು ಇನ್ನೂ ಮುಂತಾದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಭಾರತೀಯ ಜೀವಾ ವಿಮಾ … Continue reading ವಿವಿಧ ಬೇಡಿಕೆಗಾಗಿ ಭಾರತೀಯ ಜೀವಾ ವಿಮಾ ಪಾಲಿಸಿದಾರರ,ಪ್ರತಿನಿಧಿಗಳ ಪ್ರತಿಭಟನೆ