Sunday, September 8, 2024

Latest Posts

ಮಂಡ್ಯ: ಇಂದು ಕಂದಾಯ ಭವನಕ್ಕೆ ಗುದ್ದಲಿ ಪೂಜೆ

- Advertisement -

Mandya News:

ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.  ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ ಅಧ್ಯಕ್ಷರು ಹಾಗೂ ಮತ್ತು ಕಂದಾಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.

ಬೆಂಗಳೂರು: ಗಣೇಶೋತ್ಸವ ಆಚರಣೆ ಕುರಿತು ಬಿ.ಸಿ.ನಾಗೇಶ್ ಸ್ಪಷ್ಟನೆ

ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಗರಂ ಆದ ಪ್ರಿಯಾಂಕ್ ಖರ್ಗೆ

- Advertisement -

Latest Posts

Don't Miss