ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ರಣಕಹಳೆ..!

Mandya News: ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್​​​ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ. ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ, ಮಂಡ್ಯದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರೊ ರಾಧಾಕೃಷ್ಣ ಕೀಲಾರ, ಕಾರ್ಯಕರ್ತರನ್ನ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯ ಕ್ಷೇತ್ರದದ ವಿವಿಧ ಗ್ರಾಮಗಳಿಂದ ರಾಧಾಕೃಷ್ಣ … Continue reading ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ರಣಕಹಳೆ..!