ಮಂಡ್ಯ:ಸಚಿವರಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ

Mandya News: ಮಂಡ್ಯ.ಜ.26(ಕರ್ನಾಟಕವಾರ್ತೆ):- ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಜನವರಿ26 ರಿಂದ ಜನವರಿ 30 ರವರೆಗೆ 5 ದಿನಗಳ ಕಾಲ ಜಿಲ್ಲಾ ತೋಟಗಾರಿಕೆ ಇಲಾಖೆಯ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದ್ದ ಫಲಪುಪ್ಪ ಪ್ರದರ್ಶನವನ್ನು ಕಂದಾಯ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ಅವರು ಉದ್ಘಾಟಿಸಿದರು. ಫಲ ಪುಷ್ಪಪ್ರದರ್ಶನದ ಆರ್ಕಣೆಗಳು : ವೈವಿದ್ಯಮಯ ಅಲಂಕಾರಿಕ ಹೂಕುಂಡಗಳು ಮತ್ತು ಹೂವಿನ ಪಿರಮಿಡ್ ಗಳ ಜೋಡಣೆ. 25ಕ್ಕೂ ಹೆಚ್ಚು ಬಗೆಯ … Continue reading ಮಂಡ್ಯ:ಸಚಿವರಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ