“ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಒಂದು ವಿಶಿಷ್ಠ ಕಾರ್ಯಕ್ರಮ: ಸುರೇಶ್ ಗೌಡ

Mandya News: ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ಒದಗಿಸಲು ಅಧಿಕಾರಿ ವರ್ಗದವರು ಗ್ರಾಮಕ್ಕೆ ಬರುವ ವಿಶಿಷ್ಟ ಕಾರ್ಯಕ್ರಮವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂದು ನಾಗಮಂಗಲ ಶಾಸಕ ಸುರೇಶ್ ಗೌಡ ಅವರು ತಿಳಿಸಿದರು.ಅವರು ಇಂದು ನಾಗಮಂಗಲ ‌ತಾಲ್ಲೂಕಿನ ಹರದನಳ್ಳಿಯಲ್ಲಿ ನಡೆದ‌ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸ್ವೀಕರಿಸುವ ಸಾರ್ವಜನಿಕರ ಕುಂದು ಕೊರತೆ ಅರ್ಜಿಗಳನ್ನು ಪರಿಹರಿಸಿ ಎಂದರು. ಪೂರ್ವಜರ ಕಾಲದಿಂದಲೂ ಜನರು ವಾಸವಾಗಿರುವ ಸ್ಥಳಕ್ಕೆ ದುರಸ್ತಾಗಿಲ್ಲ ಎಂದು ದೂರುಗಳಿವೆ. ಇಂತಹ ದೂರುಗಳನ್ನು ಅಧಿಕಾರಿಗಳು ಶೀಘ್ರ ಪರಿಹಾರಕ್ಕೆ … Continue reading “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಒಂದು ವಿಶಿಷ್ಠ ಕಾರ್ಯಕ್ರಮ: ಸುರೇಶ್ ಗೌಡ