ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಎದುರೇ ಕೈ ಕೈ ಮಿಲಾಯಿಸಿದ ಗ್ರಾಮಸ್ಥರು

Mandya News: ಸಂಸದೆ ಸುಮಲತಾ ಬಿ ಗೌಡಗೆರೆ ಗ್ರಾಮಕ್ಕೆ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದೆ ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಿಸಲಾಗಿತ್ತು. ವೇದಿಕೆಗೆ ಯಾವುದೇ ರಾಜಕೀಯ ಮುಖಂಡರನ್ನು ಹತ್ತಿಸಲು ಇಲ್ಲ ಎಂದು ಮೊದಲೇ ತೀರ್ಮಾನಿಸಲಾಗಿತ್ತು. ಇದರ ನಡುವೆ ಕೆಲ ಗ್ರಾಮಸ್ಥರು ಸುಮಲತಾ ಅವರನ್ನು ವೇದಿಕೆಗೆ ಕರೆತಂದಿದ್ದಾರೆ. ಇದು ಕೆಲ ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ. ಅಸಮಾಧಾನಗೊಂಡ ಗ್ರಾಮಸ್ಥರು ಯಾಕೆ ಸುಮಲತಾರನ್ನು ವೇದಿಕೆಗೆ ಹತ್ತಿಸುತ್ತೀರಾ ಎಂದು ಜಗಳ ಆರಂಭಿಸಿದ್ದಾರೆ. ಈ ಸಂದರ್ಭ ಪ್ರಶ್ನೆ … Continue reading ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಎದುರೇ ಕೈ ಕೈ ಮಿಲಾಯಿಸಿದ ಗ್ರಾಮಸ್ಥರು