ಇ-ಶ್ರಮ್ ಹಾಗೂ ಪಿಎಂ-ಎಸ್ ವೈಎಂ ಯೋಜನೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ

Mandya News: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಾದ ಇ-ಶ್ರಮ್ ಮತ್ತು ಪಿಎಂ-ಎಸ್ ವೈಎಂ ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಅರಿವು ಮತ್ತು ಸ್ಥಳದಲ್ಲಿ ನೊಂದಣಿ ಮಾಡಿಸುವ ಸಲುವಾಗಿ ಮಾಹಿತಿ ವಾಹನಗಳ ಜಾಥಾ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿಂದು ಇ-ಶ್ರಮ ಹಾಗೂ ಪಿಎಂ-ಎಸ್ ವೈಎಂ ಯೋಜನೆಯ ಮೂರು ವಾಹನಗಳಿಗೆ ಚಾಲನೆ ನೀಡಿದರು. ಕಾರ್ಮಿಕರ ಕಲ್ಯಾಣ ಇಲಾಖೆಯ ಅಧಿಕಾರಿ ಮಂಜುಳಾದೇವಿ ಮಾತನಾಡಿ ಅಸಂಘಟಿತ … Continue reading ಇ-ಶ್ರಮ್ ಹಾಗೂ ಪಿಎಂ-ಎಸ್ ವೈಎಂ ಯೋಜನೆಗೆ ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ಚಾಲನೆ