ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ : ಮಂಡ್ಯದಲ್ಲಿ ಬೆಂಬಲಿಗರಿಂದ ಸುದ್ಧಿಗೋಷ್ಠಿ

ಮಂಡ್ಯ: ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರವಾಗಿ ಮಂಡ್ಯದಲ್ಲಿ ಫೈಟರ್ ರವಿ ಬೆಂಬಲಿಗರಿಂದ  ಸುದ್ದಿಗೋಷ್ಠಿ ನಡೆಸಲಾಯಿತು. ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ ಸಮರ್ಥಿಸಿಕೊಳ್ಳಲು ಬಂದು ತಬ್ಬಿಬ್ಬಾದ ಬೆಂಬಲಿಗರು ರವಿ ಅವರ ಸಮಾಜ ಸೇವೆ ನೋಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಆದರೆ ಆಗದವರು ರವಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ರವಿ ಅವರ ಮೇಲಿನ ಪ್ರಕರಣಗಳು ಖುಲಾಸೆ ಆಗಿವೆ. ರೌಡಿಶೀಟರ್ ಪ್ರಕರಣವನ್ನು ಕೈಬಿಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಕೆ.ಜಿ.ಎಫ್ ತಾತನ ಆರೋಗ್ಯದಲ್ಲಿ ಏರುಪೇರು, ತೀವ್ರ ನಿಗಾ … Continue reading ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ : ಮಂಡ್ಯದಲ್ಲಿ ಬೆಂಬಲಿಗರಿಂದ ಸುದ್ಧಿಗೋಷ್ಠಿ