Saturday, June 21, 2025

Latest Posts

ಮಂಡ್ಯದಲ್ಲಿಂದು ಗುತ್ತಲು ರಸ್ತೆ ಕಾಮಗಾರಿಗೆ ಚಾಲನೆ

- Advertisement -

ಮಂಡ್ಯ: ನಗರ ಸಭೆ ಮಂಡ್ಯ ವತಿಯಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಇಂದು ಮಂಡ್ಯದ ಗುತ್ತಲೂ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ನಗರ ಸಭೆ ಅಧ್ಯಕ್ಷ ಮಂಜು ಹಾಗೂ ಮಂಡ್ಯದ ಶಾಸಕ ಎಂ ಶ್ರೀನಿವಾಸ್ ಹಲವಾರು ವರ್ಷಗಳಿಂದ ಹದಗೆಟ್ಟಿದೆ ಗುತ್ತಲು ರಸ್ತೆಗೆ ಇಂದು ಗುದ್ದಲಿ ಪೂಜೆ ಮಾಡುವ ಮೂಲಕ ರಸ್ತೆ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲು ಕಾರ್ಯಕ್ರಮಕ್ಕೆ ನಗರ ಸಭೆ ಮುಂದಾಯಿತು ಸುಮಾರು 94.20 ಲಕ್ಷ ಅಂದಾಜು ವೆಚ್ಚದಿಂದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ನಗರ ಸಭೆ ಅಧ್ಯಕ್ಷರು ಮಂಜು ಮಾತನಾಡಿ ಆದಷ್ಟು ಬೇಗನೆ ಕಾಮಗಾರಿ ಮುಗಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್‌ನ ಉಪ ಸಾಮಾನ್ಯ ಸಲಹೆಗಾರ ಜೇಮ್ಸ್ ಬೇಕರ್ ವಜಾಗೊಳಿಸಿದ ಎಲಾನ್ ಮಸ್ಕ್

ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ

ಹೆಲ್ಮೆಟ್ ಧರಿಸದಿದ್ದರೆ ಅಧಿಕಾರಿ ಮತ್ತು ಸಿಬ್ಬಂದಿ ಸೇವೆಯಿಂದ ಅಮಾನತು : ಎಸ್ಪಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ

- Advertisement -

Latest Posts

Don't Miss