ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರ ಮಹತ್ವದ ಸಭೆ
Mandya News: ಮುಂಬರುವ ವಿಧಾನ ಸಭೆ ಚುನಾವಣೆ ದೃಷ್ಟಿಯಿಂದ ಬೆಂಬಲಿಗರ ಸಭೆ ಕರೆದಿದ್ದು ಸಂಸದೆ ಸುಮಲತಾ ಅಂಬರೀಶ್ ಅವರ ಮುಂದಿನ ನಡೆ ಬಗ್ಗೆ ಚರ್ಚಿಸಲು ಈ ಸಭೆಯನ್ನು ಏರ್ಪಡಿಸಲಾಗಿದೆ.ಸಂಸದೆ ಸುಮಲತಾ ಮತ್ತು ಅಂಬರೀಷ್ ಅಭಿಮಾನಿಗಳು ಮತ್ತು ಆಪ್ತರು ಸಭೆಯನ್ನು ಕರೆದಿದ್ದು, ಸುಮಲತಾ ಹಿತೈಷಿಗಳು, ಅಭಿಮಾನಿಗಳು ಮತ್ತು ಬೆಂಬಲಿಗರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.ಈಗಾಗಲೇ ತಮ್ಮ ಹಿತೈಷಿಗಳು, ಅಭಿಮಾನಿಗಳ ಅಭಿಪ್ರಾಯ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಮಾಡುವುದಾಗಿ ತಿಳಿಸಿರುವ ಸಂಸದೆ ಸುಮಲತಾ ಅಂಬರೀಶ್ ರವರು. ಸುಮಲತಾ ಆಪ್ತರಾದ ಹನಕೆರೆ ಶಶಿ, … Continue reading ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರ ಮಹತ್ವದ ಸಭೆ
Copy and paste this URL into your WordPress site to embed
Copy and paste this code into your site to embed