ಮಂಡ್ಯ : ಸುಮಲತಾ ಅಂಬರೀಷ್ ನೇತೃತ್ವದಲ್ಲಿ ದಿಶಾ ಸಭೆ

Mandya ಸೆಪ್ಟೆಂಬರ್ 16 ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ದಿಶಾ ಸಭೆ ನಡೆಯಲಿದೆ. ಇನ್ನು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್ ಅವರು ಜೆಡಿಎಸ್ ಶಾಸಕರ ಮೇಲೆ ಹರಿಹಾಯ್ದರು. ಮಳೆ ಬಂದು ರಸ್ತೆ ಮನೆ ಬೆಳೆ ನಾಶ ಆಗಿದೆ. ಇದನೆಲ್ಲ ಪರಿಶೀಲನೆ ಮಾಡಿ ಜನರಿಗೆ ಪರಿಹಾರ ಕೊಡಿಸಬೇಕು ಅದು ಮುಖ್ಯನ ಇವರ ರಾಜಕಾರಣ ಮುಖ್ಯ ಎಂದು ಬೇಸರ ವ್ಯಕ್ತ ಪಡಿಸಿದರು. ಅಧಿವೇಶನ ಇದ್ದರೇ ನಮ್ಮ ಜಿಲ್ಲೆಯ ಬಗ್ಗೆ ಮಾತನಾಡಿಲ್ಲ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಯಾರೂ ಮಾತಾಡಿಲ್ಲ … Continue reading ಮಂಡ್ಯ : ಸುಮಲತಾ ಅಂಬರೀಷ್ ನೇತೃತ್ವದಲ್ಲಿ ದಿಶಾ ಸಭೆ