ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ

Mandya News: ಮಂಡ್ಯ, ಆ.26:  ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಇದರಿಂದ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ … Continue reading ಮಂಡ್ಯದಲ್ಲಿ ನೂತನ ವಿವಿ ಸ್ಥಾಪನೆ: ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಧನ್ಯವಾದ ಸಲ್ಲಿಕೆ