Saturday, June 21, 2025

Latest Posts

ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ

- Advertisement -

National News:

Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು  ದೆಹಲಿ ಮುಖ್ಯಮಂತ್ರಿ  ಅರವಿಂದ್  ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ  ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.

ಇನ್ನು ಇಪ್ಪತ್ತು ವರ್ಷಗಳಲ್ಲಿ ಭಾರತ ಮುಂದುವರಿದ ದೇಶವಾಗಲಿದೆ.–ಮೋದಿ

ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಉಪಮುಖ್ಯಮಂತ್ರಿ..!

- Advertisement -

Latest Posts

Don't Miss