ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ
National News: Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಇನ್ನು ಇಪ್ಪತ್ತು ವರ್ಷಗಳಲ್ಲಿ ಭಾರತ ಮುಂದುವರಿದ ದೇಶವಾಗಲಿದೆ.–ಮೋದಿ ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..! ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಉಪಮುಖ್ಯಮಂತ್ರಿ..!
Copy and paste this URL into your WordPress site to embed
Copy and paste this code into your site to embed